Wednesday, 9 March 2022

ಶಂಕರ ಬೈಚಬಾಳ

 * ಶಂಕರ ಬೈಚಬಾಳ

* ಹಿರಿಯ ಪಶುವೈದ್ಯ ಪರೀಕ್ಷಕರು

* ಜನನ ೨೨-೭-೧೯೬೬,

   ಮಸಬಿನಾಳ, ವಿಜಯಪುರ ಜಿಲ್ಲೆ

* ಹವ್ಯಾಸ-ಬರವಣಿಗೆ,ನಟನೆ,ಜನಪದ 

  ಹಾಡುವುದು, ಉಪನ್ಯಾಸ ಮುಂತಾದ.

* ಕೃತಿಗಳು- "ಶಿವಾನಂದ ಶಿವಯೋಗಿಗಳು" "ವಚನ ಮಾಂಲ್ಯ"  ಅದೇನ ಕಾಗದಂತಲ್ಲಿ" "ರೂಪಿಲ್ಲದವರ ರೂಪಿಸಿ" "ಜಾನಪದ ಚಿಂತನ " "ಬುದ್ದ ಸಿಕ್ಕಿದ್ದ" "ಸಿಂಹಾಸನ ಮಾಮಲೇದಾರ"

"ನಿರ್ನೆರ" "ತರ್ದವಾಡಿ ಜಾನಪದ" "ಪಡಗಾನೂರ ಶಂಕರಗೌಡ" "ಬಸರಿಗಿಡದ ವೀರಪ್ಪ " "ಮಸಬಿನಾಳದ ಪಶುವಾದಿಗಳು" "ಕೆಂಪು ಹುಡಗಿ ಕಪ್ಪು ಕಾಲ್ಮರಿ" "ಹಲಸಂಗಿ ಬಾಗದ ಲಾವಣಿಕಾರರು " "ಒಡ್ದ ಹೇಳು ಹೌದೌದಂತಿನಿ" "ಹೊನ್ನ ಉಟ್ಟಿಗೆ"

"ರಾಜಗುರು" "ಸೈತಾನ" " ಮುಜಾಹಿದ್ದಿನ್" "ಹಂತಿ" " ಮಸಬಿನಾಳ ದ ಸಾಂಸ್ಕೃತಿಕ ಅಧ್ಯಯನ " "ನಿರ್ನೆರ" "ಆನು-ತಾನು"   "ಬಿ.ಎಸ್. ಪಾಟೀಲ (ಸಾಸನೂರ) " "ತೋಂಟದ ಸಿದ್ಧಲಿಂಗ ಶ್ರೀಗಳು " "ಗುರುಸಿದ್ದಪ್ಪ ಶರಣರು" ಮು

*  "ಮೌನ ಕ್ರಾಂತಿ" ದಾರಾವಾಯಿ ಸಹ ನಿದರ್ಶನ, ಸಾಕ್ಷಿಚಿತ್ರಗಳ ನಿರ್ಮಾಣದಲ್ಲಿ

ಸಹಕಾರ ಮು 

* ತಮಿಳುನಾಡಿನ  ಭಾರತೀಯಾರ,ಆಂದ್ರಪ್ರದೇಶದ ಕುಂಪಂ,ಕರ್ನಾಟಕದ ಹಲವು  ವಿ .ವಿ .ಗಳಲ್ಲಿ ಪುಸ್ತಕ ಪ್ರಕಾಶನ ಮತ್ತು ಉಪನ್ಯಾಸ, ಹೀಗೆ ಬೇರೆ ಬೇರೆ ಸಂಘ ಸಂಸ್ಥೆಗಳಲ್ಲಿ ನೂರಾರು ಉಪನ್ಯಾಸ ನೀಡಿದ್ದಾಗಿದೆ.

 * ಪದಾಧಿಕಾರಿ- ಸಾಹಿತ್ಯ ಪರಿಷತ್ತು, ಲೇಖಕರ ವೇದಿಕೆ,ಪುಸ್ತಕ ಪರಿಷತ್ತು, ಪುಸ್ತಕ ಪ್ರಾಧಿಕಾರ, ಗಡಿನಾಡು ಅಭಿವೃದ್ಧಿ ಸಂಘ,ಹಲವು ಪ್ರತಿಷ್ಠಾನ,

ಬಸವ ಸಮಿತಿ ಅಧ್ಯಕ್ಷ ,ಸದಸ್ಯರಾಗಿ ಸೇವೆ ನಿರಂತರ.

* ಪ್ರಶಸ್ತಿ- ಗೊರೂರು ರಾಮಸ್ವಾಮಿ ಅಯ್ಯಂಗಾರಕನ್ನಡ,ಕ್ರಮಣ ಕಥಾ ಸಾಹಿತ್ಯ,ಮುಂಬಯಿ ಕನ್ನಡ ಕಥಾ ಪ್ರಶಸ್ತಿ, ಕುವೆಂಪು ಶ್ರೀ,ರಾಜಗುರು ಪ್ರತಿಷ್ಠಾನ, ಯುವ ಲೇಖಕರು ಪ್ರಶಸ್ತಿ, 

ದೆಹಲಿ ಕನ್ನಡ ಸಂಘ,ರಾಮನೊಹರ ಲೋಹಿಯಾ,ವಿಜಯವಾಣಿ ಕಥಾ ಸ್ಪರ್ಧೆ,ಪುಣೆಯ ಅಮೂಲ್ಯ ಕಥಾ ಪ್ರಶಸ್ತಿ, ಮುಂತಾದವು.

* ವಿಳಾಸ-ಶಂಕರ ಬೈಚಬಾಳ

                 "ವಚನ"

ರಾಜಾಜಿ ನಗರ,ವಿಜಯಪುರ-೫೮೬೧೦೯

ಪೊ-೯೪೪೮೭೫೧೯೮೦

ಮಿಂಚಂಚೆ-shankarb66@gmail.com

No comments:

Post a Comment